ಬ್ರೇಕಿಂಗ್ ನ್ಯೂಸ್
27-03-21 09:29 am Mangaluru correspondent ಕರಾವಳಿ
ಉಳ್ಳಾಲ, ಮಾ.27: ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್ (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.


ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.
In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm