ಬ್ರೇಕಿಂಗ್ ನ್ಯೂಸ್
27-03-21 09:29 am Mangaluru correspondent ಕರಾವಳಿ
ಉಳ್ಳಾಲ, ಮಾ.27: ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್ (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.
ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.
In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm