ಬ್ರೇಕಿಂಗ್ ನ್ಯೂಸ್
27-03-21 09:29 am Mangaluru correspondent ಕರಾವಳಿ
ಉಳ್ಳಾಲ, ಮಾ.27: ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್ (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.


ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.
In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm