ಬ್ರೇಕಿಂಗ್ ನ್ಯೂಸ್
29-03-21 10:02 pm Mangaluru Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬರೆದಿದ್ದಾಳೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ.
ಎಸ್ಐಟಿ ತನಿಖೆ ಬಗ್ಗೆ ತನಗೆ ನಂಬಿಕೆ ಇಲ್ಲವೆಂದು ಯುವತಿ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮಾಧ್ಯಮದ ಪ್ರತಿನಿಧಿಗಳು ಅವರನ್ನು ಪ್ರಶ್ನೆ ಮಾಡಿದರು. ಎಸ್ಐಟಿ ಡಿವೈಎಸ್ಪಿಯಿಂದ ಮನೆಯವರಿಗೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಯಾರು ಏನೇ ಹೇಳಿದರೂ ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ಪರ- ವಿರೋಧಿ ಹೇಳಿಕೆಗಳು, ಹೊಸ ಹೊಸ ತಿರುವುಗಳು ಸಹಜ. ಆದರೆ, ನಮ್ಮ ಎಸ್ಐಟಿ ಟೀಂ ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ಅನುಮತಿ ಸಿಕ್ಕಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಾರಕಿಹೊಳಿಯವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವರು ಹೇಳಿದರು.
Home Minister Basavaraj Bommai refused to brief media in Mangalore on The woman who accused former Karnataka Minister Ramesh Jarkiholi of demanding sexual favours in exchange for a job has written to Chief Justice of the Karnataka High Court.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm