ಬ್ರೇಕಿಂಗ್ ನ್ಯೂಸ್
29-03-21 10:02 pm Mangaluru Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬರೆದಿದ್ದಾಳೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ.
ಎಸ್ಐಟಿ ತನಿಖೆ ಬಗ್ಗೆ ತನಗೆ ನಂಬಿಕೆ ಇಲ್ಲವೆಂದು ಯುವತಿ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮಾಧ್ಯಮದ ಪ್ರತಿನಿಧಿಗಳು ಅವರನ್ನು ಪ್ರಶ್ನೆ ಮಾಡಿದರು. ಎಸ್ಐಟಿ ಡಿವೈಎಸ್ಪಿಯಿಂದ ಮನೆಯವರಿಗೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಯಾರು ಏನೇ ಹೇಳಿದರೂ ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ಪರ- ವಿರೋಧಿ ಹೇಳಿಕೆಗಳು, ಹೊಸ ಹೊಸ ತಿರುವುಗಳು ಸಹಜ. ಆದರೆ, ನಮ್ಮ ಎಸ್ಐಟಿ ಟೀಂ ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ಅನುಮತಿ ಸಿಕ್ಕಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಾರಕಿಹೊಳಿಯವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವರು ಹೇಳಿದರು.
Home Minister Basavaraj Bommai refused to brief media in Mangalore on The woman who accused former Karnataka Minister Ramesh Jarkiholi of demanding sexual favours in exchange for a job has written to Chief Justice of the Karnataka High Court.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm