ಬ್ರೇಕಿಂಗ್ ನ್ಯೂಸ್
29-03-21 10:02 pm Mangaluru Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬರೆದಿದ್ದಾಳೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ.
ಎಸ್ಐಟಿ ತನಿಖೆ ಬಗ್ಗೆ ತನಗೆ ನಂಬಿಕೆ ಇಲ್ಲವೆಂದು ಯುವತಿ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮಾಧ್ಯಮದ ಪ್ರತಿನಿಧಿಗಳು ಅವರನ್ನು ಪ್ರಶ್ನೆ ಮಾಡಿದರು. ಎಸ್ಐಟಿ ಡಿವೈಎಸ್ಪಿಯಿಂದ ಮನೆಯವರಿಗೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಯಾರು ಏನೇ ಹೇಳಿದರೂ ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ಪರ- ವಿರೋಧಿ ಹೇಳಿಕೆಗಳು, ಹೊಸ ಹೊಸ ತಿರುವುಗಳು ಸಹಜ. ಆದರೆ, ನಮ್ಮ ಎಸ್ಐಟಿ ಟೀಂ ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ಅನುಮತಿ ಸಿಕ್ಕಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಾರಕಿಹೊಳಿಯವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವರು ಹೇಳಿದರು.
Home Minister Basavaraj Bommai refused to brief media in Mangalore on The woman who accused former Karnataka Minister Ramesh Jarkiholi of demanding sexual favours in exchange for a job has written to Chief Justice of the Karnataka High Court.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 04:36 pm
HK News Staffer
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm