ಬ್ರೇಕಿಂಗ್ ನ್ಯೂಸ್
29-03-21 10:02 pm Mangaluru Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬರೆದಿದ್ದಾಳೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ.
ಎಸ್ಐಟಿ ತನಿಖೆ ಬಗ್ಗೆ ತನಗೆ ನಂಬಿಕೆ ಇಲ್ಲವೆಂದು ಯುವತಿ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮಾಧ್ಯಮದ ಪ್ರತಿನಿಧಿಗಳು ಅವರನ್ನು ಪ್ರಶ್ನೆ ಮಾಡಿದರು. ಎಸ್ಐಟಿ ಡಿವೈಎಸ್ಪಿಯಿಂದ ಮನೆಯವರಿಗೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಯಾರು ಏನೇ ಹೇಳಿದರೂ ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ಪರ- ವಿರೋಧಿ ಹೇಳಿಕೆಗಳು, ಹೊಸ ಹೊಸ ತಿರುವುಗಳು ಸಹಜ. ಆದರೆ, ನಮ್ಮ ಎಸ್ಐಟಿ ಟೀಂ ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ಅನುಮತಿ ಸಿಕ್ಕಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಾರಕಿಹೊಳಿಯವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವರು ಹೇಳಿದರು.
Home Minister Basavaraj Bommai refused to brief media in Mangalore on The woman who accused former Karnataka Minister Ramesh Jarkiholi of demanding sexual favours in exchange for a job has written to Chief Justice of the Karnataka High Court.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm