ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm