ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 04:36 pm
HK News Staffer
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm