ಬ್ರೇಕಿಂಗ್ ನ್ಯೂಸ್
03-04-21 02:25 pm Mangalore Correspondent ಕರಾವಳಿ
ಹುಬ್ಬಳ್ಳಿ, ಏಪ್ರಿಲ್ 3: ದಟ್ಟವಾದ ಮಂಜು ಹಾಗೂ ಮೋಡಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಪ್ರಯಾಣ ಬೆಳೆಸಿತು.

ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ, ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು ಆವರಿಸಿತ್ತು. ಲ್ಯಾಂಡ್ ಅಗಲು ವಾತಾವರಣ ಸಹಕಾರಿ ಆಗಲಿಲ್ಲ. ಸುಮಾರು ಇಪ್ಪತ್ತು ನಿಮಿಷದ ನಂತರ ಮಾರ್ಗ ಬದಲಿಸಿ ಮಂಗಳೂರಿಗೆ ತೆರಳಿತು. ವಿಮಾನದಲ್ಲಿ ಸುಮಾರು 65ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
Indio flight that was supposed to be landed in Hubbali lands in Mangalore due to extreme fog
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm