ಬ್ರೇಕಿಂಗ್ ನ್ಯೂಸ್
04-04-21 01:26 pm Mangaluru correspondent ಕರಾವಳಿ
ಉಳ್ಳಾಲ, ಎ.4: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.
ಕೊಂಡಾಣ ಕ್ಷೇತ್ರದ ಕಟ್ಟೆ ಜಾತ್ರೆಯು ಕೆಲ ದಿನಗಳ ಹಿಂದಷ್ಟೆ ನಡೆದಿದ್ದು ಆ ಪ್ರಯುಕ್ತ ಆಡಳಿತ ಸಮಿತಿಯು ಇಂದು ಬೆಳಗ್ಗೆ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಸುತ್ತಿದ್ದ ಸಂದರ್ಭದಲ್ಲಿ ಕೊಂಡಾಣ ಕ್ಷೇತ್ರದ ಮುಖ್ಯ ದ್ವಾರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ.

ಎರಡು ತಿಂಗಳ ಹಿಂದೆ ಉಳ್ಳಾಲ ನಗರಸಭಾ ಕಚೇರಿಯ ಹತ್ತಿರದ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಇಬ್ಬರು ಆರೋಪಿಗಳು ಮಂಗಳೂರಿನಲ್ಲಿ ಕೊರಗಜ್ಜನ ಕೋಲಕ್ಕೆ ಬಂದು ತಪ್ಪೊಪ್ಪಿಗೆ ಮಾಡಿದ್ದರು. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು.
ಇದರ ಬೆನ್ನಲ್ಲೇ ಕಾರಣಿಕ ಕ್ಷೇತ್ರ ಕೊಂಡಾಣ ದೈವಸ್ಥಾನದಲ್ಲಿ ಆರೋಪಿಗಳು ದುಷ್ಕೃತ್ಯ ಎಸಗಿರುವುದು ಕಂಡುಬಂದಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Condoms found inside Kondana Temple offerning box in Ullal. Recently two persons were caught for doing the same in Koragajja temple.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm