ಬ್ರೇಕಿಂಗ್ ನ್ಯೂಸ್
22-08-20 05:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 22: ಕರಾವಳಿಯಲ್ಲಿ ಕೊರೊನಾ ಸಂಕಷ್ಟದ ನಡುವೆ ಗಣೇಶನ ಪೂಜೆ ನಡೆದಿದೆ. ಆದರೆ, ಕರಾವಳಿ ಜನ ಗಣೇಶನ ಆರಾಧನೆಯಲ್ಲಿ ತೊಡಗಿದ್ದರೆ ಇತ್ತ ಹಸಿರ ಸಿರಿಯ ಪ್ರಕೃತಿಯೇ ಗಣಪನ ರೂಪದಲ್ಲಿ ಕಂಡುಬಂದಿದ್ದಾಳೆ.
ಹೌದು.. ಮಂಗಳೂರು ನಗರ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಪರೂಪದ ದೃಶ್ಯ ಕಂಡುಬಂದಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಈಚಲು ಮರಕ್ಕೆ ಸುತ್ತಿಕೊಂಡ ಗಿಡ, ಬಳ್ಳಿಗಳೆಲ್ಲ ಸೇರಿ ಗಣೇಶನ ಆಕೃತಿ ಪಡೆದಿದ್ದು ರಮಣೀಯ ನಿಸರ್ಗ ಸಿರಿ ಭಕ್ತಜನರನ್ನು ಮಂತ್ರಮುಗ್ಧಗೊಳಿಸಿದೆ. ಕೆತ್ತಿಕಲ್ ತಿರುವಿನಿಂದ ಅಮೃತೇಶ್ವರಿ ದೇವಸ್ಥಾನಕ್ಕೆ ತಿರುಗುವ ರಸ್ತೆಯಲ್ಲಿ ಸಾಗುತ್ತಿದ್ದಂತೆ ಈ ಗಣೇಶ ರೂಪ ಕಂಡುಬರುತ್ತಿದ್ದು ಇದನ್ನು ವಿಶಾಲ್ ವಾಮಂಜೂರು ಎನ್ನುವ ಫೋಟೋಗ್ರಾಫರ್ ಸೆರೆ ಹಿಡಿದು ಆ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕಾಕತಾಳೀಯ ಎಂಬಂತೆ, ಗಣೇಶನ ಹಬ್ಬದ ದಿವಸವೇ ಇಂಥ ನಿಸರ್ಗ ಸಿರಿ ಕಂಡುಬಂದಿದ್ದು ಆ ಚಿತ್ರಣದ ಫೋಟೊ ಈಗ ವೈರಲ್ ಆಗಿದೆ. ಈಚಲು ಮರಕ್ಕೆ ಪೊದೆಗಳು ಬೆಳೆದು ನಿಂತಿರುವುದು ಅತ್ತ ರಸ್ತೆಯಲ್ಲಿ ಸಾಗುವ ಪ್ರಯಾಣಿಕರಿಗೆ ಗಣಪತಿಯ ಸೊಂಡಿಲಿನ ರೂಪ ಮನಸ್ಸಿಗೆ ಬರುತ್ತದೆ. ಇದನ್ನೇ ಫೋಟೋಗ್ರಾಫರ್ ತನ್ನ ಕಣ್ಣಿಗೆ ನಿಲುಕಿದಂತೆ ಕ್ಕಿಕ್ಕಿಸಿದ್ದು ಫೋಟೊ ವೈರಲ್ ಆಗುತ್ತಿದ್ದಂತೆ ಜನರು ಸ್ಥಳಕ್ಕೆ ಆಗಮಿಸ ತೊಡಗಿದ್ದಾರೆ. ನಿಸರ್ಗದಲ್ಲಿ ಅರಳಿದ ಗಣಪನನ್ನ ಕಂಡು ಜನರು ಭಕ್ತಿಯಿಂದ ನಮಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳಲ್ಲಿ ಫೋಟೊ ತೆಗೆದು ಕಣ್ಣು ತುಂಬಿಸಿಕೊಳ್ಳುತ್ತಿದ್ದಾರೆ. ಗಣೇಶೋತ್ಸವ ಸಡಗರದ ನಡುವಲ್ಲೇ ಹಸಿರ ಸಿರಿಯ ಮಧ್ಯೆ ಗಣೇಶನ ರೂಪ ಕಂಡಿರುವುದು, ಭಕ್ತ ಜನರ ಕುತೂಹಲಕ್ಕೆ ಕಾರಣವಾಗಿದೆ.
Photo Courtesy : Vishal Vamanjoor
Video:
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am