ಬ್ರೇಕಿಂಗ್ ನ್ಯೂಸ್
04-04-21 10:34 pm Mangaluru correspondent ಕರಾವಳಿ
Photo credits : enJerusha Maben
ಬಂಟ್ವಾಳ, ಎ.4 : ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಬ್ರಹ್ಮರಕೂಟ್ಲು ವಳವೂರು ನಿವಾಸಿ ಮನೋಜ್ ಸಪಲ್ಯ (30) ಇರಿತಕ್ಕೊಳಗಾದ ಯುವಕ. ಮನೋಜ್ ತುಂಬೆಯಿಂದ ಬಿ.ಸಿ.ರೋಡ್ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಬೈಕನ್ನು ತಿರುಗಿಸಿ ಅಂಗಡಿ ಮುಂಭಾಗ ನಿಲ್ಲಿಸಿದರು. ಈ ವೇಳೆ ಬೈಕ್ ನಿಲ್ಲಿಸಿದ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಗಾಯಗೊಂಡ ಮನೋಜ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೋಜ್ ವಿದೇಶದಲ್ಲಿ ಸಿವಿಲ್ ಇಂಜಿನಿಯರಿಂಗ್ ಉದ್ಯೋಗದಲ್ಲಿದ್ದು ಎರಡು ವಾರಗಳ ಹಿಂದಷ್ಟೆ ಊರಿಗೆ ಬಂದಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೈಂಟೈನ್ ಡಿಸೋಜ, ಬಂಟ್ವಾಳ ನಗರ ಠಾಣೆ ಇನ್ ಸ್ಪೆಕ್ಟರ್ ಚೆಲುವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Bike-borne miscreants stab Man at Bantwal BC Road in Mangalore. Manoj Sapalya (30), a resident of Valavoor, Brahmarakotlu, has been admitted to hospital with stab injuries.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm