ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm