ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm