ಬ್ರೇಕಿಂಗ್ ನ್ಯೂಸ್
05-04-21 09:14 am Mangaluru correspondent ಕರಾವಳಿ
ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ.
ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
video:
Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 05:11 pm
HK News Desk
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm