ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm