ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm