ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm