ಬ್ರೇಕಿಂಗ್ ನ್ಯೂಸ್
05-04-21 07:40 pm Mangaluru correspondent ಕರಾವಳಿ
ಮಂಗಳೂರು, ಎ.5: ಸುರತ್ಕಲ್ ಬಳಿಯ ಗುಡ್ಡೆಕೊಪ್ಲ ಬೀಚ್ ನಲ್ಲಿ ಉಳಿದುಕೊಂಡಿರುವ ಡ್ರೆಜ್ಜರ್ ಹಡಗಿನಲ್ಲಿದ್ದ ಸೆಕ್ಯುರಿಟಿ ಗಾರ್ಡ್ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ಸಾವು ಕಂಡಿದ್ದಾನೆ.
ಭಗವತಿ ಪ್ರೇಮ್ ಹೆಸರಿನ ಡ್ರೆಜ್ಜರ್ ಹಡಗು ಎರಡು ವರ್ಷಗಳಿಂದ ಇಲ್ಲಿ ಸಮುದ್ರದ ದಡದಲ್ಲಿ ಹೊಯ್ಗೆಯಲ್ಲಿ ಸಿಕ್ಕಿಕೊಂಡು ಉಳಿದಿದೆ. ಇದನ್ನು ತೆರವು ಮಾಡಬೇಕೆಂದು ಜಿಲ್ಲಾಡಳಿತ ಸೂಚಿಸಿದ್ದರೂ, ತೆರವು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಡ್ರೆಜ್ಜರ್ ಹಡಗಿನಲ್ಲಿ ಮೂವರು ಸಿಬಂದಿಯನ್ನು ಸೆಕ್ಯುರಿಟಿ ಗಾರ್ಡ್ ಆಗಿ ಸರದಿಯಂತೆ ನಿಯೋಜನೆ ಮಾಡಲಾಗಿತ್ತು. ಈ ಪೈಕಿ ಶಂಕರ್ ಎಂಬಾತ ಇಂದು ಮಧ್ಯಾಹ್ನ ನಾಪತ್ತೆಯಾಗಿದ್ದು, ಬಳಿಕ ಸಮುದ್ರ ದಡದಲ್ಲಿ ಶವವಾಗಿ ಕಂಡುಬಂದಿದ್ದಾನೆ.
ಇನ್ನಿಬ್ಬರು ಸೆಕ್ಯುರಿಟಿ ಸಿಬಂದಿ ಹಡಗಿನಲ್ಲಿದ್ದು, ಈತ ಹೇಗೆ ಸಾವು ಕಂಡಿದ್ದಾನೆ ಎನ್ನುವುದು ಗೊತ್ತಾಗಿಲ್ಲ. ಖಾಸಗಿ ಸಂಸ್ಥೆಗೆ ಸೇರಿದ ಸೆಕ್ಯುರಿಟಿ ಸಿಬಂದಿಯಾಗಿದ್ದು, ಸ್ಥಳೀಯರನ್ನೇ ಭದ್ರತಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A security guard was found dead in Stranded Dredging Vessel Bhagavathi Prem in Surathkal, Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm