ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.
ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm