ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm