ಬ್ರೇಕಿಂಗ್ ನ್ಯೂಸ್
06-04-21 09:28 am Mangaluru correspondent ಕರಾವಳಿ
ಕೊಣಾಜೆ, ಎ.5 : ಇಲ್ಲಿನ ಕಂಬ್ಳಪದವಿನ ಎ.ಕೆ. ಪ್ಲೈ ಬೋರ್ಡ್ ಮಿಲ್ಲಿನ ಬಳಿಯಿರುವ ಕಾರಣಿಕ ಕ್ಷೇತ್ರವಾದ ಮುಚ್ಚಿರ ಕಲ್ಲು ಗುಳಿಗಜ್ಜ ದೈವದ ಕಟ್ಟೆಯ ಮೇಲೆ ಕಿಡಿಗೇಡಿಗಳು ಚಪ್ಪಲಿ ಇಟ್ಟು ಅಪಮಾನಿಸಿ ವಿಕೃತಿ ಮೆರೆದಿದ್ದಾರೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಆನಂತರ ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಇಂಥ ಪ್ರದೇಶದಲ್ಲಿ ಕಿಡಿಗೇಡಿಗಳು ಇದೀಗ ಮತ್ತೆ ವಿಕೃತಿ ಮೆರೆದಿದ್ದಾರೆ. ಎರಡು ದಿನಗಳ ಹಿಂದೆ ಕೋಟೆಕಾರು ಕೊಂಡಾಣ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಂಬ್ಳ ಪದವಿನಲ್ಲೂ ದೈವವನ್ನು ಅಪಮಾನ ಮಾಡುವ ಕೃತ್ಯ ನಡೆದಿದೆ.
ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು , ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾನುವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ನಿನ್ನೆ ಸಂಜೆ ಕಟ್ಟೆಯಲ್ಲಿ ಚಪ್ಪಲಿ ಇಟ್ಟಿದ್ದು ಪತ್ತೆಯಾಗಿದೆ.
Miscreants place chappal on Guligajja Katte Temple after condom in Mangalore. The konaje police are now investigating the case.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am