ಬ್ರೇಕಿಂಗ್ ನ್ಯೂಸ್
06-04-21 08:13 pm Mangaluru correspondent ಕರಾವಳಿ
ಮಂಗಳೂರು, ಎ.6: ಲವ್ ಜಿಹಾದ್ ಹೆಸರಲ್ಲಿ ನೈತಿಕ ಪೋಲಿಸ್ ಗಿರಿ ನಡೆಸಲಾಗುತ್ತಿದೆ. ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಮಂಗಳೂರಿನಲ್ಲಿ ಹೆಚ್ಚುತ್ತಿದೆ. ಹಿಂದು ಪರ ಸಂಘಟನೆಗಳು ಧೈರ್ಯವಿದ್ದರೆ ಲವ್ ಜಿಹಾದ್ ಕಾನೂನು ಜಾರಿಗಾಗಿ ಇವರ ಸರಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಎಂದು ಶಾಸಕ ಯು.ಟಿ. ಖಾದರ್ ಸವಾಲ್ ಹಾಕಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್, ಲವ್ ಜಿಹಾದ್ ಬಗ್ಗೆ ಸುದ್ದಿಗೋಷ್ಟಿ ಕರೆದು ಪೊಲೀಸರಿಗೆ ಸವಾಲು ಹಾಕುತ್ತಾರೆ. ಲವ್ ಜಿಹಾದ್ ಕಾನೂನು ತರುತ್ತೇವೆಂದು ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾರ್ಯಕಾರಿಣಿ ಮಾಡಿ ಹೇಳಿಕೊಂಡಿದ್ದ ಬಿಜೆಪಿ ಸರ್ಕಾರ ಆನಂತರ ಸುಮ್ಮನಾಗಿದ್ದು ಯಾಕೆ..? ಇವರಿಗೆ ಲವ್ ಜಿಹಾದ್ ವಿಚಾರದಲ್ಲಿ ಕಾನೂನು ತರಬಹುದಲ್ವಾ.. ಅದು ಬಿಟ್ಟು ಸಂಘಟನೆಗಳ ಹೆಸರಲ್ಲಿ ನೈತಿಕ ಪೊಲೀಸ್ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಸವಾಲು ಹಾಕುವ ಸಂಘಟನೆಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಪೊಲೀಸರ ವೈಫಲ್ಯದ ಕಾರಣ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಕಾರ್ಯಕರ್ತರು ಬೀದಿಯಲ್ಲಿ ಹೊಡೆದಾಡುವಂತಾಗಿದೆ ಎಂದು ಖಾದರ್ ಹೇಳಿದರು.
ಪಬ್ ಜೀ ಯಂತಹ ವೈಲಂಟ್ ಆಗಿರುವ ವಿಡಿಯೋ ಗೇಮ್ ಗಳು ಸಣ್ಣ ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಬ್ಯಾನ್ ಆದ ಆಟಗಳು ಹೇಗೆ ಮತ್ತೆ ಚಾಲ್ತಿಯಲ್ಲಿವೆ, ಗೊತ್ತಿಲ್ಲ. ಒಂದ್ಕಡೆ ಸರಕಾರ ಬ್ಯಾನ್ ಮಾಡಿದೆ ಅಂತಾರೆ, ಇಲ್ಲಿ ಮಕ್ಕಳು ಅದನ್ನೇ ಆಡುತ್ತಾರೆ. ಈ ಗೇಮ್ ನಿಂದಾಗಿ ವಿದ್ಯಾರ್ಥಿಗಳ ಮನಸ್ಥಿತಿ ವಿಕಾರವಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಈ ವಿಡಿಯೋ ಗೇಮ್ ಆಟಕ್ಕೆ ಅಡಿಕ್ಟ್ ಆಗುತ್ತಿದ್ದಾರೆ. ಮಕ್ಕಳ ವ್ಯಕ್ತಿತ್ವ ವೈಲೆಂಟ್ ಆಗುತ್ತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣವೇ ಪಬ್ ಜಿಯಂತಹ ಆನ್ಲೈನ್ ಗೇಮ್ ಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
U T Khader slams Bajrang Dal for violence in the name of Love Jihad. The organisation should fight for law but not to take law in their hands slamed Khader in Mangalore.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm