ಬ್ರೇಕಿಂಗ್ ನ್ಯೂಸ್
06-04-21 08:13 pm Mangaluru correspondent ಕರಾವಳಿ
ಮಂಗಳೂರು, ಎ.6: ಲವ್ ಜಿಹಾದ್ ಹೆಸರಲ್ಲಿ ನೈತಿಕ ಪೋಲಿಸ್ ಗಿರಿ ನಡೆಸಲಾಗುತ್ತಿದೆ. ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಮಂಗಳೂರಿನಲ್ಲಿ ಹೆಚ್ಚುತ್ತಿದೆ. ಹಿಂದು ಪರ ಸಂಘಟನೆಗಳು ಧೈರ್ಯವಿದ್ದರೆ ಲವ್ ಜಿಹಾದ್ ಕಾನೂನು ಜಾರಿಗಾಗಿ ಇವರ ಸರಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಎಂದು ಶಾಸಕ ಯು.ಟಿ. ಖಾದರ್ ಸವಾಲ್ ಹಾಕಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್, ಲವ್ ಜಿಹಾದ್ ಬಗ್ಗೆ ಸುದ್ದಿಗೋಷ್ಟಿ ಕರೆದು ಪೊಲೀಸರಿಗೆ ಸವಾಲು ಹಾಕುತ್ತಾರೆ. ಲವ್ ಜಿಹಾದ್ ಕಾನೂನು ತರುತ್ತೇವೆಂದು ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾರ್ಯಕಾರಿಣಿ ಮಾಡಿ ಹೇಳಿಕೊಂಡಿದ್ದ ಬಿಜೆಪಿ ಸರ್ಕಾರ ಆನಂತರ ಸುಮ್ಮನಾಗಿದ್ದು ಯಾಕೆ..? ಇವರಿಗೆ ಲವ್ ಜಿಹಾದ್ ವಿಚಾರದಲ್ಲಿ ಕಾನೂನು ತರಬಹುದಲ್ವಾ.. ಅದು ಬಿಟ್ಟು ಸಂಘಟನೆಗಳ ಹೆಸರಲ್ಲಿ ನೈತಿಕ ಪೊಲೀಸ್ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಸವಾಲು ಹಾಕುವ ಸಂಘಟನೆಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಪೊಲೀಸರ ವೈಫಲ್ಯದ ಕಾರಣ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಕಾರ್ಯಕರ್ತರು ಬೀದಿಯಲ್ಲಿ ಹೊಡೆದಾಡುವಂತಾಗಿದೆ ಎಂದು ಖಾದರ್ ಹೇಳಿದರು.
ಪಬ್ ಜೀ ಯಂತಹ ವೈಲಂಟ್ ಆಗಿರುವ ವಿಡಿಯೋ ಗೇಮ್ ಗಳು ಸಣ್ಣ ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಬ್ಯಾನ್ ಆದ ಆಟಗಳು ಹೇಗೆ ಮತ್ತೆ ಚಾಲ್ತಿಯಲ್ಲಿವೆ, ಗೊತ್ತಿಲ್ಲ. ಒಂದ್ಕಡೆ ಸರಕಾರ ಬ್ಯಾನ್ ಮಾಡಿದೆ ಅಂತಾರೆ, ಇಲ್ಲಿ ಮಕ್ಕಳು ಅದನ್ನೇ ಆಡುತ್ತಾರೆ. ಈ ಗೇಮ್ ನಿಂದಾಗಿ ವಿದ್ಯಾರ್ಥಿಗಳ ಮನಸ್ಥಿತಿ ವಿಕಾರವಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಈ ವಿಡಿಯೋ ಗೇಮ್ ಆಟಕ್ಕೆ ಅಡಿಕ್ಟ್ ಆಗುತ್ತಿದ್ದಾರೆ. ಮಕ್ಕಳ ವ್ಯಕ್ತಿತ್ವ ವೈಲೆಂಟ್ ಆಗುತ್ತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣವೇ ಪಬ್ ಜಿಯಂತಹ ಆನ್ಲೈನ್ ಗೇಮ್ ಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
U T Khader slams Bajrang Dal for violence in the name of Love Jihad. The organisation should fight for law but not to take law in their hands slamed Khader in Mangalore.
22-10-24 11:13 pm
Bangalore Correspondent
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರೋದು ಪಕ್ಕಾ ; ಮುಖ್...
22-10-24 05:26 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm