ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm