ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm