ಬ್ರೇಕಿಂಗ್ ನ್ಯೂಸ್
07-04-21 10:36 am Mangalore Correspondent ಕರಾವಳಿ
ಮಂಗಳೂರು, ಎ.7: ಕೆಎಸ್ಸಾರ್ಟಿಸಿ ಬಸ್ ನೌಕರರು ಮಂಗಳೂರಿನಲ್ಲೂ ಮುಷ್ಕರ ನಡೆಸಿದ್ದಾರೆ. ಮಂಗಳೂರು ವಿಭಾಗದ ಎಲ್ಲ ಡಿಪೋಗಳಲ್ಲೂ ಬಸ್ ಮುಷ್ಕರ ನಡೆದಿದ್ದು ಚಾಲಕ ಮತ್ತು ನಿರ್ವಾಹಕರು ಕೆಲಸಕ್ಕೆ ಬರದೆ ಮುಷ್ಕರ ನಡೆಸಿದ್ದಾರೆ.

ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ನೌಕರರ ಸಂಘ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಇದರಂತೆ ಬಹುತೇಕ ಎಲ್ಲ ಕಡೆಯೂ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.


ಮಂಗಳೂರು ವಿಭಾಗದಲ್ಲಿ ಐದು ಡಿಪೋಗಳಿದ್ದು 1750 ನೌಕರರಿದ್ದಾರೆ. ಕ್ಲರಿಕಲ್ ಸ್ಟಾಫ್ ಸೇರಿ ಒಟ್ಟು 2250 ಸಿಬಂದಿ ಇದ್ದಾರೆ. ಚಾಲಕ- ನಿರ್ವಾಹಕರು ಪೂರ್ತಿಯಾಗಿ ಮುಷ್ಕರಕ್ಕೆ ಇಳಿದಿದ್ದು ಒಂದಷ್ಟು ಕ್ಲರಿಕಲ್ ಸ್ಟಾಫ್ ಕೆಲಸಕ್ಕೆ ಹಾಜರಾಗಿದ್ದಾರೆ. ಮಂಗಳೂರಿನ ಲಾಲ್ ಬಾಗ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಬಂದು ಪ್ರಯಾಣಿಕರನ್ನು ಒಯ್ಯಲು ಅವಕಾಶ ಮಾಡಲಾಗಿದೆ. ದೂರದ ಪ್ರಯಾಣಕ್ಕೆ ಹೋಗುವ ಮಂದಿಗೆ ಖಾಸಗಿ ಬಸ್ ಗಳನ್ನು ಆಶ್ರಯಿಸಿದ್ದಾರೆ. ಉಳಿದಂತೆ, ಮಂಗಳೂರು ಹಾಗೂ ಉಡುಪಿಯಲ್ಲಿ ಖಾಸಗಿ ಬಸ್ ಗಳು ಹೆಚ್ಚಿದ್ದು ಜನರಿಗೆ ತೊಂದರೆ ಆಗಿಲ್ಲ.
Karnataka bus strike ksrtc bus stay off road in Mangalore. Private roads move as usual on roads.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm