ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.

ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm