ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.
ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm