ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.
ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm