ಬ್ರೇಕಿಂಗ್ ನ್ಯೂಸ್
07-04-21 01:54 pm Mangalore Correspondent ಕರಾವಳಿ
ಮಂಗಳೂರು, ಎ.7: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರಗೆ ಕೋರ್ಟ್ ಜಾಮೀನು ನೀಡಿದೆ. ಬಂಧನದ ಬಳಿಕ ಪ್ರಸಾದ್ ಅತ್ತಾವರ್ ಅವರನ್ನು ನಾಲ್ಕು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಮಂಗಳೂರು ವಿವಿಯ ಪ್ರಾಧ್ಯಾಪಕ ಜೈಶಂಕರ್ ಎಂಬವರಿಗೆ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ಹೇಳಿ ಪ್ರಸಾದ್ ಅತ್ತಾವರ 17.5 ಲಕ್ಷ ರೂಪಾಯಿ ಪಡೆದಿದ್ದ ಎಂದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಪ್ರಸಾದ್ ಅತ್ತಾವರ್ ನನ್ನು ಬಂಧಿಸಿದ್ದರು.
ಪ್ರಸಾದ್ ಅತ್ತಾವರ್ ಪರವಾಗಿ ವಕೀಲ ಮಯೂರ ಕೀರ್ತಿ ಕೋರ್ಟಿನಲ್ಲಿ ವಾದ ಮಂಡಿಸಿದ್ದು, ಸರಕಾರಿ ಸೇವೆಯಲ್ಲಿರುವ ಪ್ರಾಧ್ಯಾಪಕರೊಬ್ಬರು ಕುಲಪತಿ ಹುದ್ದೆಗಾಗಿ ಲಂಚ ಕೊಟ್ಟಿರುವಾಗ ಅದು ಅಪರಾಧ ಆಗಿಲ್ಲವೇ.. ಈ ರೀತಿಯ ಪ್ರಕರಣದಲ್ಲಿ ಬಂಧಿಸಿ ಜೈಲಿಗಟ್ಟುವ ಅಗತ್ಯ ಇದೆಯೇ.. ರಾಜಕೀಯ ದ್ವೇಷದ ಕಾರಣಕ್ಕೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ಹೇಳಿದ್ದಾರೆ. ವಕೀಲರ ವಾದವನ್ನು ಪುರಸ್ಕರಿಸಿದ ಮಂಗಳೂರಿನ 7ನೇ ಜೆಎಂಎಫ್ ಕೋರ್ಟ್ ಪ್ರಸಾದ್ ಅತ್ತಾವರಗೆ ಜಾಮೀನು ಮಂಜೂರು ಮಾಡಿದೆ. ಅದರಂತೆ ಮಂಗಳೂರು ಜೈಲಿನಲ್ಲಿದ್ದ ಪ್ರಸಾದ್ ಈಗ ಬಿಡುಗಡೆಯಾಗಿದ್ದಾರೆ.
Mangalore Prasad attavar who was Arrested over cheating charges has got bail from the court and has been released from the jail in Mangalore.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm