ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.

ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm