ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.
ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm