ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.

ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm