ಬ್ರೇಕಿಂಗ್ ನ್ಯೂಸ್
08-04-21 11:49 am Mangalore Correspondent ಕರಾವಳಿ
ಮಂಗಳೂರು, ಎ.8 : ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಹೊಂಡದಲ್ಲಿದ್ದ ನೀರಿಗೆ ಬಿದ್ದು ಮುಳುಗೇಳುತ್ತಾ ಪ್ರಾಣ ಸಂಕಟದಲ್ಲಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬಂದಿ ರಕ್ಷಿಸಿದ ಘಟನೆ ನಡೆದಿದೆ.

ನಗರದ ಟಿಎಂಎ ಪೈ ಸಭಾಂಗಣದ ಮುಂಭಾಗದಲ್ಲಿ ಕಟ್ಟಡ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದ ಪ್ರದೇಶದಲ್ಲಿ ಪಾರ್ಕಿಂಗ್ ಸ್ಥಳಕ್ಕೆಂದು 10-15 ಅಡಿ ಹೊಂಡ ಕೊರೆಯಲಾಗಿತ್ತು. ಬೃಹತ್ ಹೊಂಡದಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಈ ಹೊಂಡಕ್ಕೆ ನೀರು ಕುಡಿಯಲೆಂದು ಬಂದಿದ್ದ ಪಾರಿವಾಳ ಅಕಸ್ಮಾತ್ತಾಗಿ ಹೊಂಡಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಅದು ಮೇಲೆ ಬರಲಾಗದೆ ನೀರಿನಲ್ಲಿ ಮುಳುಗೇಳುತ್ತಾ ಒದ್ದಾಡುತ್ತಿತ್ತು. ಇದನ್ನು ಕಂಡು ಮೇಲೆ ಹಾರುತ್ತಿದ್ದ ಹದ್ದುಗಳು ಪಾರಿವಾಳದ ಬೇಟೆಗೆ ಮುಂದಾಗಿತ್ತು.

ಪರಿಸರ ಹೋರಾಟಗಾರ ಶಶಿಧರ್ ಶೆಟ್ಟಿ ಏನೋ ಕೆಲಸ ನಿಮಿತ್ತ ಅದರ ಮುಂಭಾಗದ ಫ್ಲ್ಯಾಟ್ ಗೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಹೋಗಿದ್ದು ಪಾರಿವಾಳ ಅಪಾಯಕ್ಕೀಡಾದ ದೃಶ್ಯ ಕಂಡಿದ್ದಾರೆ. ತಕ್ಷಣ ಅವರು ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಪಾರಿವಾಳವನ್ನು ರಕ್ಷಿಸಿದ್ದಾರೆ.

ಪೂರ್ತಿ ಒದ್ದೆಯಾಗಿ ಒದ್ದಾಡುತ್ತಿದ್ದ ಪಾರಿವಾಳವನ್ನು ಸಹಜ ಸ್ಥಿತಿಗೆ ಬರುವವರೆಗೂ ಪೋಷಣೆಗಾಗಿ ಎನಿಮಲ್ ಕೇರ್ ಟ್ರಸ್ಟ್ ನ ತೌಸೀಫ್ ಅವರ ಸುಪರ್ದಿಗೆ ಒಪ್ಪಿಸಲಾಗಿದೆ. ಪಾರಿವಾಳದ ರಕ್ಷಣೆಗೆ ಅಗ್ನಿಶಾಮಕ ಸಿಬಂದಿ ಬಂದು ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
Video:
In a sublime gesture of humanitarian concern, the entire fire brigade came calling after learning that a baby pigeon was facing peril to its life. A large water body has been formed in a private land where construction work is going on opposite Dr T M A Pai convention hall on M G Road in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm