ಬ್ರೇಕಿಂಗ್ ನ್ಯೂಸ್
09-04-21 09:12 pm Mangaluru correspondent ಕರಾವಳಿ
ಮಂಗಳೂರು, ಎ.9 : ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ. ಎಂಟು ಪ್ರಮುಖ ಬೇಡಿಕೆಗಳನ್ನು ಈಗಾಗ್ಲೇ ಈಡೇರಿಸಿದ್ದೇವೆ. ಆರನೇ ವೇತನ ಆಯೋಗದ ಶಿಫಾರಸುಗಳನ್ನು ನಿಗಮದ ನೌಕರರಿಗೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತ ವೇತನವನ್ನು ಸರ್ಕಾರ ನೀಡಲು ಸಿದ್ಧವಿದೆ. ಕೋವಿಡ್ ಅವಧಿಯಲ್ಲಿ ಸರ್ಕಾರ ಕೆಎಸ್ಆರ್ಟಿಸಿಗೆ 1200 ಕೋಟಿ ರು. ನೆರವು ನೀಡಿದೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಮನ್ನಿಸಿ ಜನಪರ ಸರ್ಕಾರ ಎನಿಸಿಕೊಂಡಿದೆ. ಇದೇ ರೀತಿ ಸಾರಿಗೆ ನೌಕರರಿಗೆ ನ್ಯಾಯ ಒದಗಿಸುತ್ತೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಬ್ಬರ ನಡುವೆ ಯಾವುದೇ ಅಭಿಪ್ರಾಯ ಭೇದ ಇಲ್ಲ.
ಪಕ್ಷದ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಉಳಿದ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಬಗ್ಗೆ ಪಕ್ಷದೊಳಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
KSRTC Workers want their wages to be increased in line with the state's sixth pay commission, something the state government says is impossible now said DCM
Ashwath Narayan in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm