ಬ್ರೇಕಿಂಗ್ ನ್ಯೂಸ್
09-04-21 09:12 pm Mangaluru correspondent ಕರಾವಳಿ
ಮಂಗಳೂರು, ಎ.9 : ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ. ಎಂಟು ಪ್ರಮುಖ ಬೇಡಿಕೆಗಳನ್ನು ಈಗಾಗ್ಲೇ ಈಡೇರಿಸಿದ್ದೇವೆ. ಆರನೇ ವೇತನ ಆಯೋಗದ ಶಿಫಾರಸುಗಳನ್ನು ನಿಗಮದ ನೌಕರರಿಗೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಹೇಳಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ನ್ಯಾಯಯುತ ವೇತನವನ್ನು ಸರ್ಕಾರ ನೀಡಲು ಸಿದ್ಧವಿದೆ. ಕೋವಿಡ್ ಅವಧಿಯಲ್ಲಿ ಸರ್ಕಾರ ಕೆಎಸ್ಆರ್ಟಿಸಿಗೆ 1200 ಕೋಟಿ ರು. ನೆರವು ನೀಡಿದೆ. ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಎಲ್ಲರ ನ್ಯಾಯಯುತ ಬೇಡಿಕೆಗಳನ್ನು ಮನ್ನಿಸಿ ಜನಪರ ಸರ್ಕಾರ ಎನಿಸಿಕೊಂಡಿದೆ. ಇದೇ ರೀತಿ ಸಾರಿಗೆ ನೌಕರರಿಗೆ ನ್ಯಾಯ ಒದಗಿಸುತ್ತೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಬ್ಬರ ನಡುವೆ ಯಾವುದೇ ಅಭಿಪ್ರಾಯ ಭೇದ ಇಲ್ಲ.
ಪಕ್ಷದ ವಿರುದ್ಧ ಮಾತನಾಡುತ್ತಿರುವ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಉಳಿದ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಈ ಬಗ್ಗೆ ಪಕ್ಷದೊಳಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
KSRTC Workers want their wages to be increased in line with the state's sixth pay commission, something the state government says is impossible now said DCM
Ashwath Narayan in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm