ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm