ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm