ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm