ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm