ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm