ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm