ಬ್ರೇಕಿಂಗ್ ನ್ಯೂಸ್
11-04-21 10:56 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಎ.11: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವು ಕಡೆ ಭಾನುವಾರ ರಾತ್ರಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ.

ಮೂಡುಬಿದಿರೆ, ಬೆಳ್ತಂಗಡಿ, ಕಡಬ ಭಾಗದಲ್ಲಿ ಕೆಲವೆಡೆ ಭಾರೀ ಮಳೆಯಾಗಿದ್ದರೆ, ಮಂಗಳೂರು ಆಸುಪಾಸಿನಲ್ಲಿ ಸಾಧಾರಣ ಮಳೆಯಾಗಿದೆ. ರಾತ್ರಿ ಸುಮಾರು 8 ಗಂಟೆ ವೇಳೆಗೆ ಮಿಂಚು, ಸಿಡಿಲು ಸಹಿತ ಮಳೆ ಸುರಿಯಿತು. ಕೆಲವು ದಿನಗಳ ಹಿಂದೆಯೂ ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿತ್ತು.

ಮಂಗಳೂರು ಸಹಿತ ಜಿಲ್ಲೆಯಲ್ಲಿ ತೀವ್ರ ಸೆಕೆಯ ಮಧ್ಯೆ ಸುರಿದ ಮಳೆಯು ತಣ್ಣಗಿನ ವಾತಾವರಣ ಸೃಷ್ಟಿಸಿತು. ಎ.14ರ ವರೆಗೂ ಕರಾವಳಿಯ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Dakshina Kannada and Udupi witness huge rains lightening. On Sunday, after a dry spell of almost a week, it started raining heavily in the Maximum city and suburban areas.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm