ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm