ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm