ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm