ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.
ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm