ಬ್ರೇಕಿಂಗ್ ನ್ಯೂಸ್
11-04-21 11:12 pm Mangaluru correspondent ಕರಾವಳಿ
ಮಂಗಳೂರು, ಎ.11: ಮಂಗಳೂರಿನ ಪಣಂಬೂರು ಗೂಡ್ಸ್ ಯಾರ್ಡ್ನಿಂದ ಮೊದಲ ಬಾರಿಗೆ ಸರಕು ಸಾಗಾಟದ ಇಲೆಕ್ಟ್ರಿಕ್ ಗೂಡ್ಸ್ ರೈಲು ಕೇರಳಕ್ಕೆ ಹೊರಟಿದೆ. ಯಾರ್ಡ್ ವಿದ್ಯುದ್ದೀಕರಣದ ನಂತರ ಮೊದಲ ಬಾರಿಗೆ ಎಲೆಕ್ಟ್ರಿಕ್ ಸರಕು ರೈಲು ಸಂಚಾರ ಆರಂಭಿಸಿದ್ದು ಇಂದು ಸಂಜೆ 7.05ಕ್ಕೆ ಕೇರಳದ ಕೋಜಿಕ್ಕೋಡಿಗೆ ತೆರಳಿತು.
21 ವ್ಯಾಗನ್ಗಳನ್ನು ಹೊಂದಿರುವ ಸರಕು ರೈಲಿನಲ್ಲಿ 1,820 ಟನ್ ಯೂರಿಯಾವನ್ನು ಹೊತ್ತೊಯ್ಯಲಾಗುತ್ತಿದೆ. ಮಂಗಳೂರಿನ ಎಂಸಿಎಫ್ ಫ್ಯಾಕ್ಟರಿಯಿಂದ ಯೂರಿಯಾ ಉತ್ಪನ್ನಗಳನ್ನು ರವಾನಿಸಲಾಗುತ್ತಿದೆ.

ಪಣಂಬೂರ್ ಗೂಡ್ಸ್ ಯಾರ್ಡಿನಲ್ಲಿ ವಿದ್ಯುದ್ದೀಕರಣ ಕಾರ್ಯ ಇದೇ ಮಾರ್ಚ್ ತಿಂಗಳಲ್ಲಿ ಪೂರ್ಣಗೊಂಡಿತ್ತು. ಈ ಯೋಜನೆಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದಾದ ಬಳಿಕ ಎನ್ಎಂಪಿಟಿ ಬಂದರಿನಲ್ಲೂ ವಿದ್ಯುದೀಕರಣ ಕಾರ್ಯ ನಡೆಯಲಿದ್ದು ಇದೇ ವಾರದಲ್ಲಿ ಕೆಲಸ ಆರಂಭವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
After the electrification of Panambur Yard the first electric loco ac train carrying 1820 tons of neem leaves to Kozhikode, Kerala.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm